ಗಾಂಜಾ ಕೈವಶವಿರಿಸಿದ ವ್ಯಕ್ತಿಯ ಸೆರೆ

ಕಾಸರಗೋಡು: ಪಡನ್ನ ಗ್ರಾಮದ ಆಲಕ್ಕಲ್‌ನಲ್ಲಿ ನೀಲೇಶ್ವರ ಅಬಕಾರಿ ರೇಂಜ್ ಕಚೇರಿಯ ಎಕ್ಸೈಸ್ ಇನ್ಸ್‌ಪೆಕ್ಟರ್ ಸುಧೀರ್ ಕೆ.ಕೆ.ಯವರ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ೫೦ ಗ್ರಾಂ ಗಾಂಜಾ ಕೈವಶವಿರಿಸಿದ ಓರ್ವನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದೆ. ರತೀಖ್ ಪಿ. ಬಂಧಿತ ಆರೋಪಿ.

Leave a Reply

Your email address will not be published. Required fields are marked *

You cannot copy content of this page