ಟೈಲರ್ ನಿಧನ

ದೈಗೋಳಿ: ಹಲವು ವರ್ಷ ಗಳಿಂದ ದೈಗೋಳಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ, ದೈಗೋಳಿ ಜ್ಞಾನೋದಯ ಸಮಾಜ ಸ್ಥಾಪಕ ಸದಸ್ಯ ಕೃಷ್ಣಪ್ಪ (80) ನಿಧನ ಹೊಂದಿದರು. ದೈಗೋಳಿ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಕಾರ್ಯ ಕಾರಿ ಸಮಿತಿ ಉಪಾಧ್ಯಕ್ಷರಾಗಿ ಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ರತ್ನಾವತಿ, ಮಕ್ಕಳಾದ ಆಶಾಲತಾ, ಪುಷ್ಪಲತಾ, ಸುಜಾತ, ಮಮತಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿ ದ್ದಾರೆ. ನಿಧನಕ್ಕೆ ಜ್ಞಾನೋದಯ ಸಮಾಜ ಸಂತಾಪ ವ್ಯಕ್ತಪಡಿಸಿದೆ.

You cannot copy contents of this page