ಮಾನ್ಯದ ಕೃಷಿಕ ನಿಧನ

ಮಾನ್ಯ: ಕಲ್ಲಕಟ್ಟ ನಿವಾಸಿ, ಕೃಷಿಕ ನಾರಾಯಣ ಭಟ್ (75) ನಿಧನ ಹೊಂದಿದರು. ಉತ್ತಮ ಕೃಷಿಕನಾಗಿದ್ದರು. ಮೃತರು ಪತ್ನಿ ವಿಜಯಲಕ್ಷ್ಮಿ, ಮಕ್ಕಳಾದ ಗಿರೀಶ್ ಕೆ.ಎನ್, ರೂಪರೇಖ, ರಶ್ಮಿ, ಅಳಿಯಂದಿರಾದ ಸುರೇಶ್, ಗಿರೀಶ್, ಸೊಸೆ ಶ್ವೇತ, ಸಹೋದರ- ಸಹೋದರಿಯರಾದ ಶ್ಯಾಂ ಭಟ್, ಸುಬ್ರಹ್ಮಣ್ಯ ಭಟ್, ಕೃಷ್ಣ ಭಟ್, ಲಕ್ಷ್ಮಿ, ವೆಂಕಟೇಶ್ವರಿ, ತಿರುಮಲೇಶ್ವರಿ, ಸಾವಿತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page