ಕಾಳ್ಯಂಗಾಡು ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ

ಕೂಡ್ಲು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯ ಕ್ರಮಗಳು ನಿನ್ನೆ ಆರಂಭಗೊAಡಿದೆ. ಈ ಸಂಬAಧ ನಡೆದ ಉಗ್ರಾಣ ಮುಹೂರ್ತವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು. ಕೆ.ಎನ್. ರಾಮಕೃಷ್ಣ ಹೊಳ್ಳ, ಪ್ರಧಾನ ಅರ್ಚಕ ಯೋಗೀಶ, ಕ್ಷೇತ್ರ ಮೊಕ್ತೇಸರ ಅಚ್ಚುತ್ತ ಕಾಳ್ಯಂಗಾಡು,  ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲ್, ಕಾರ್ಯದರ್ಶಿ ಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ಕಾಳ್ಯಂಗಾಡ್, ಕೋಶಾಧಿಕಾರಿ ಶಾಂತ ಕುಮಾರ್ ಮುಂಡ್ಯತ್ತಡ್ಕ, ರಘು ಮೀಪುಗುರಿ, ಮೋಹನ್ ರಾಜ್, ಪುಷ್ಪಾವತಿ ಮಹಾಲಿಂಗ ಉಪಸ್ಥಿತರಿದ್ದರು.

RELATED NEWS

You cannot copy contents of this page