ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು. ಮೃತರು ಪತ್ನಿ ಸುಮಿತ್ರ, ಮಕ್ಕಳಾದ ಮಮತ, ಮಹೇಶ್, ಚೈತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.







