ಬಂದ್ಯೋಡು: ಅಡ್ಕ ಭಗವತೀನಗರ ನಿವಾಸಿ ದಿ| ಕುಂಞಿರಾಮ ಎಂಬವರ ಪುತ್ರ ಕೂಲಿ ಕಾರ್ಮಿಕ ಸುರೇಶ್ (48) ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಮೃತರು ತಾಯಿ ಯಮುನ, ಸಹೋದರ- ಸಹೋದರಿಯರಾದ ಗೀತ, ಶಶಿಕಲ, ಸಂತೋಷ್, ಸುಮಿತ್ರ, ಸುನಿಲ್, ಹರೀಶ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page