
ಕಾಸರಗೋಡು: ವ್ಯಾಪಾರಿಯೊಬ್ಬರು ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಾಲ್ ಮಂಕಯ ಎಂಬಲ್ಲಿನ ಬೆನ್ನಿ ಜೇಮ್ಸ್ ಯಾನೆ ಚಾಕೋಚ್ಚನ್ (62) ಮೃತ ವ್ಯಕ್ತಿ. ನಿನ್ನೆ ರಾತ್ರಿ ಇವರು ಸಾವು ಸಂಭವಿಸಿದ ವ್ಯಕ್ತಿಯೊಬ್ಬರ ಮನೆಗೆ ತೆರಳಿದ್ದರು. ಅಲ್ಲಿಂದ ಸ್ನೇಹಿತರೊಂ ದಿಗೆ ಮರಳಿದ ಇವರು ಮನೆಗೆ ತಲುಪಿರಲಿ ಲ್ಲವೆನ್ನಲಾಗಿದೆ. ಇದರಿಂದ ಹುಡು ಕಾಡು ತ್ತಿದ್ದಾಗ ತನ್ನ ಅಂಗಡಿಯ ಮೇಲ್ಛಾವಣಿ ಯಲ್ಲಿರುವ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಜಿಲ್ಲಾಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಬೆನ್ನಿ ಜೇಮ್ಸ್ರ ಪತ್ನಿ ಡೈಸಿ ೧೫ …
Read more “ವ್ಯಾಪಾರಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ಸ್ವಾತಂತ್ರ್ಯೋ ತ್ಸವದಂಗವಾಗಿ ಮುಂಜಾಗ್ರತಾ ಕ್ರಮದಂತೆ ಪೊಲೀಸರು ಜಿಲ್ಲೆಯಾದ್ಯಂತ ವ್ಯಾಪಕ ತಪಾಸಣೆ ಹಾಗೂ ಪರಿಶೀಲನೆ ಆರಂಭಿಸಿದ್ದಾರೆ. ಇದರಂತೆ ಜಿಲ್ಲೆಯ ಎಲ್ಲಾ ವಸತಿಗಳಿಗೆ ಸಾಗಿ ಪೊಲೀಸರು ಪರಿಶೀಲನೆ ನಡೆಸತೊಡಗಿದ್ದಾರೆ. ವಸತಿಗೃಹಗಳಲ್ಲಿ ಶಂಕಾಸ್ಪದ ರೀತಿಯಲ್ಲಿ ತಂಗಿದ್ದವರನ್ನು ಪೊಲೀಸರು ವಶಕ್ಕೆ ತೆಗೆದು ಪ್ರಶ್ನಿಸುತ್ತಿದ್ದಾರೆ. ಮರ್ಮಪ್ರಧಾನ ಕೇಂದ್ರ ಮತ್ತು ಸರಕಾರಿ ಕಚೇರಿಗಳ ಮೇಲೂ ಪೊಲೀಸರು ನಿಗಾ ಇರಿಸತೊಡಗಿದ್ದಾರೆ. ಇದರ ಹೊರತಾಗಿ ಬಸ್ ನಿಲ್ದಾಣಗಳು, ಜನನಿಬಿಡ ಪ್ರದೇಶ, ರೈಲು ನಿಲ್ದಾಣಗಳನ್ನು ಪೊಲೀಸರು ಪದೇ ಪದೇ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು …
ಕಾಸರಗೋಡು: ವ್ಯಾಪಾರಿಯೊಬ್ಬರು ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಾಲ್ ಮಂಕಯ ಎಂಬಲ್ಲಿನ ಬೆನ್ನಿ ಜೇಮ್ಸ್ ಯಾನೆ ಚಾಕೋಚ್ಚನ್ (62) ಮೃತ ವ್ಯಕ್ತಿ. ನಿನ್ನೆ ರಾತ್ರಿ ಇವರು ಸಾವು ಸಂಭವಿಸಿದ ವ್ಯಕ್ತಿಯೊಬ್ಬರ ಮನೆಗೆ ತೆರಳಿದ್ದರು. ಅಲ್ಲಿಂದ
ಕಾಸರಗೋಡು: ಸ್ವಾತಂತ್ರ್ಯೋ ತ್ಸವದಂಗವಾಗಿ ಮುಂಜಾಗ್ರತಾ ಕ್ರಮದಂತೆ ಪೊಲೀಸರು ಜಿಲ್ಲೆಯಾದ್ಯಂತ ವ್ಯಾಪಕ ತಪಾಸಣೆ ಹಾಗೂ ಪರಿಶೀಲನೆ ಆರಂಭಿಸಿದ್ದಾರೆ. ಇದರಂತೆ ಜಿಲ್ಲೆಯ ಎಲ್ಲಾ ವಸತಿಗಳಿಗೆ ಸಾಗಿ ಪೊಲೀಸರು ಪರಿಶೀಲನೆ ನಡೆಸತೊಡಗಿದ್ದಾರೆ. ವಸತಿಗೃಹಗಳಲ್ಲಿ ಶಂಕಾಸ್ಪದ ರೀತಿಯಲ್ಲಿ ತಂಗಿದ್ದವರನ್ನು ಪೊಲೀಸರು
ಕಾಸರಗೋಡು: ಜಿಲ್ಲೆಯ ಅಡೂರು ಪಾಂಡಿ, ಪೆರಿಯ ಅರಣ್ಯ ವಲಯಗಳಲ್ಲಿ ಮಾತ್ರವಾಗಿ ಕಂಡುಬರುವ ಅಪೂರ್ವ ಸಸ್ಯಜಾತಿಗೆ ಸೇರಿದ ಜ್ಯೋಮಿಕುರಿಂಜೆ (Strobilanthes Jomyi) ಕ್ಯಾನ್ಸರ್ ಚಿಕಿತ್ಸೆಯಲ್ಲಿ ನಿರ್ಣಾಯಕವಾಗಬಹುದೆಂದು ಪತ್ತೆಹಚ್ಚಲಾಗಿದೆ. ಬೆಂಗಳೂರು ಕ್ರೈಸ್ಟ್ ವಿ.ವಿಯ ಲೈಫ್ ಸಯನ್ಸ್ ಇಲಾಖೆಯ
ತಿರುವನಂತಪುರ: ತಾಂತ್ರಿಕ ವಿಶ್ವ ವಿದ್ಯಾಲಯ ಮತ್ತು ಡಿಜಿಟಲ್ ವಿಶ್ವ ವಿದ್ಯಾಲಯಗಳಲ್ಲಿ ತಾತ್ಕಾಲಿಕ ಉಪ ಕುಲಪತಿಗಳನ್ನು ನೇಮಿಸಿದ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಕೇರಳ ಸರಕಾರ ಸುಪ್ರೀಂಕೋರ್ಟ್ನ ಮೆಟ್ಟಿಲೇರಿದೆ. ಈ ಎರಡು
ಕಾಸರಗೋಡು: ವ್ಯಾಪಾರಿಯೊಬ್ಬರು ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಾಲ್ ಮಂಕಯ ಎಂಬಲ್ಲಿನ ಬೆನ್ನಿ ಜೇಮ್ಸ್ ಯಾನೆ ಚಾಕೋಚ್ಚನ್ (62) ಮೃತ ವ್ಯಕ್ತಿ. ನಿನ್ನೆ ರಾತ್ರಿ ಇವರು ಸಾವು ಸಂಭವಿಸಿದ ವ್ಯಕ್ತಿಯೊಬ್ಬರ ಮನೆಗೆ ತೆರಳಿದ್ದರು. ಅಲ್ಲಿಂದ
ತಿರುವನಂತಪುರ: ತಾಂತ್ರಿಕ ವಿಶ್ವ ವಿದ್ಯಾಲಯ ಮತ್ತು ಡಿಜಿಟಲ್ ವಿಶ್ವ ವಿದ್ಯಾಲಯಗಳಲ್ಲಿ ತಾತ್ಕಾಲಿಕ ಉಪ ಕುಲಪತಿಗಳನ್ನು ನೇಮಿಸಿದ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಕೇರಳ ಸರಕಾರ ಸುಪ್ರೀಂಕೋರ್ಟ್ನ ಮೆಟ್ಟಿಲೇರಿದೆ. ಈ ಎರಡು
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದರನ್ನು ನಿರ್ಮೂಲನೆಗೊಳಿ ಸಲು ಭಾರತೀಯ ಸೇನಾ ಪಡೆ ಆಪರೇಶನ್ ಅಖಾಲ್ ಎಂಬ ಹೆಸರಲ್ಲಿ ಆರಂಭಿಸಿರುವ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನಾ ಪಡೆಯ ಇಬ್ಬರು ಜವಾನರು ವೀರ ಮೃತ್ಯು
ಕಲ್ಲಿಕೋಟೆ: ಯೆಮನ್ನ ಜೈಲಿನಲ್ಲಿ ರುವ ಕೇರಳೀಯ ದಾದಿ ನಿಮಿಷಪ್ರಿಯ ಎಂಬಾಕೆಯ ಗಲ್ಲುಶಿಕ್ಷೆಯನ್ನು ರದ್ದುಗೊ ಳಿಸಲು ಸಾಧ್ಯತೆ ಇದೆಯೆಂದು ಚರ್ಚೆ ಯಲ್ಲಿ ಭಾಗವಹಿಸಿದ ಯೆಮನ್ ಪಂಡಿ ತರು ತಿಳಿಸಿರುವುದಾಗಿ ಕಾಂತಾಪುರಂರ ಕಚೇರಿ ಮೂಲಗಳು ತಿಳಿಸಿವೆ. ಇದೇ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page