ಐಲ ಕ್ಷೇತ್ರದಲ್ಲಿ ನೂತನ ಅಡುಗೆ ಶಾಲೆ ಮತ್ತು ಅನ್ನಪೂರ್ಣ ಭೋಜನ ಶಾಲೆ ಉದ್ಘಾಟನೆ ೧೫ರಂದು
ಉಪ್ಪಳ: ಐಲ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಅಡುಗೆ ಶಾಲೆ ಮತ್ತು ಅನ್ನಪೂರ್ಣ ಭೋಜನ ಶಾಲೆಯ ಉದ್ಘಾಟನಾ ಸಮಾರಂಭ ಈ ತಿಂಗಳ ೧೫ರಂದು ಬೆಳಿಗ್ಗೆ ೧೧ ಗಂಟೆಗೆ ಶ್ರೀ ದುರ್ಗಾಪರಮೇಶ್ವರೀ ಕಲಾ ಭವನದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಆಶೀರ್ವಚನ ನೀಡುವರು. ಬೆಂಗಳೂರು ಉದ್ಯಮಿ ಗಿರೀಶ್ ರಾವ್ ನಿಧಿಮುಂಡ ಅಧ್ಯಕ್ಷತೆ ವಹಿಸುವರು. ಮುಂಬಯಿ ಉದ್ಯಮಿ ರಘುರಾಮ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಉಮೇಶ್ …
Read more “ಐಲ ಕ್ಷೇತ್ರದಲ್ಲಿ ನೂತನ ಅಡುಗೆ ಶಾಲೆ ಮತ್ತು ಅನ್ನಪೂರ್ಣ ಭೋಜನ ಶಾಲೆ ಉದ್ಘಾಟನೆ ೧೫ರಂದು”