ಇಂದು ಬೆಳಿಗ್ಗೆ ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ ನಡೆಸಿದ ವಂದೇ ಭಾರತ್ ಎಕ್ಸ್ಪ್ರೆಸ್
ಕಾಸರಗೋಡು: ಕೇಂದ್ರ ರೈಲ್ವೇ ಇಲಾಖೆ ಕೇರಳಕ್ಕೆ ಕೊಡುಗೆಯಾಗಿ ನೀಡಿರುವ ಎರಡನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಾಡಿಯ ಸೇವೆ ರವಿವಾರದಂದು ಉದ್ಘಾಟನೆ ಗೊಳ್ಳಲಿರುವಂತೆಯೇ ಆ ರೈಲು ಇಂದು ಬೆಳಿಗ್ಗೆ ೭ ಗಂಟೆಗೆ ಕಾಸರಗೋ ಡಿನಿಂದ ತಿರುವನಂತಪು ರದತ್ತ ಪ್ರಾಯೋಗಿಕ ಸಂಚಾರ ನಡೆಸಿತು. ಕಾಸರಗೋಡು ರೈಲ್ವೇ ಪೊಲೀಸರು, ರೈಲ್ವೇ ಭದ್ರತಾಪಡೆ ಮತ್ತು ರೈಲ್ವೇ ಇಲಾಖೆಯ ಅಧಿಕಾರಿಗಳು ಇದಕ್ಕೆ ಸ್ವಾಗತ ನೀಡಿದರು. ಈ ರೈಲು ನಿನ್ನೆ ರಾತ್ರಿ ೧೧.೪೨ಕ್ಕೆ ಕಾಸರಗೋಡು ನಿಲ್ದಾಣಕ್ಕೆ ಆಗಮಿಸಿತ್ತು. ಈ ರೈಲು ಸೇವೆಯ ಉದ್ಘಾಟನೆಯನ್ನು ಪ್ರಧಾನಮಂತ್ರಿ ನರೇಂದ್ರಮೋದಿಯವರು …
Read more “ಇಂದು ಬೆಳಿಗ್ಗೆ ಕಾಸರಗೋಡಿನಿಂದ ಪ್ರಾಯೋಗಿಕ ಸಂಚಾರ ನಡೆಸಿದ ವಂದೇ ಭಾರತ್ ಎಕ್ಸ್ಪ್ರೆಸ್”