ಒಂದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡ ಆರೋಪಿ ಮತ್ತೆ ಕಳವು ಪ್ರಕರಣದಲ್ಲಿ ಸೆರೆ
ಮಂಜೇಶ್ವರ: ಕ್ಷೇತ್ರಕಳವು ಪ್ರಕರಣದಲ್ಲಿ ೮ ತಿಂಗಳ ಕಾಲ ಜೈಲಿನಲ್ಲಿದ್ದು ಒಂದು ತಿಂಗಳ ಹಿಂದೆ ಯಷ್ಟೇ ಬಿಡುಗಡೆಗೊಂಡ ಯುವಕ ಬೇಕರಿ ಕಳವು ಪ್ರಕರಣದಲ್ಲಿ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಬಳಿಯ ದುರ್ಗಿಪಳ್ಳ ನಿವಾಸಿ ಲಕ್ಷ್ಮೀಶ (೪೦) ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. ಹೊಸಂಗಡಿ ಪೇಟೆಯಲ್ಲಿರುವ ಅಯ್ಯಂಗಾರ್ ಬೇಕರಿಗೆ ನುಗ್ಗಿ ೧೦ ಸಾವಿರ ರೂಪಾಯಿ ಕಳವುಗೈದ ಪ್ರಕರಣದಲ್ಲಿ ಇದೀಗ ಈತನನ್ನು ಬಂಧಿಸಲಾಗಿದೆ. ಈ ತಿಂಗಳ ೨ರಂದು ರಾತ್ರಿ ಬೇಕರಿಯ ಶಟರ್ನ ಬೀಗ ಮುರಿದು ಒಳನುಗ್ಗಿದ ಆರೋಪಿ ಮೇಜಿನಲ್ಲಿರಿಸಿದ್ದ ೧೦ ಸಾವಿರ ರೂಪಾಯಿ ಕಳವುಗೈದಿ …
Read more “ಒಂದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಗೊಂಡ ಆರೋಪಿ ಮತ್ತೆ ಕಳವು ಪ್ರಕರಣದಲ್ಲಿ ಸೆರೆ”