ತೃಶೂರಿನಲ್ಲಿ ಗೂಂಡಾಗಳ ಅಟ್ಟಹಾಸ ಇಬ್ಬರ ಕಗ್ಗೊಲೆ, ಓರ್ವನಿಗೆ ಗಂಭೀರ
ತೃಶೂರು: ತೃಶೂರಿನ ಎರಡೆಡೆಗಳಲ್ಲಿ ಗೂಂಡಾಗಳು ನಡೆಸಿದ ದಾಳಿಯಲ್ಲಿ ಇಬ್ಬರು ಬರ್ಬರವಾಗಿ ಕೊಲೆಗೈಯ್ಯ ಲ್ಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ತೃಶೂರು ಪುತ್ತೋಳ್ ಬಿಎಸ್ಎನ್ಎಲ್ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿರುವ ಕರುಣಾಮಯನ್ ಅಲಿಯಾಸ್ ವಿಷ್ಣು (೨೫) ಮತ್ತು ಕುಮ್ಮಟ್ಟಿ ಮುಳಯಂ ನಿವಾಸಿ ಅಖಿಲ್ (೨೮) ಕೊಲೆಗೈಯ್ಯಲ್ಪಟ್ಟ ದುರ್ದೈವಿ ಗಳು. ಕಣಿಮಂಗಲಂ ಮಾಂಕುಳ ಸೇತುವೆ ಬಳಿಯ ರೈಲು ಹಳಿ ಬಳಿ ಇರಿತಕ್ಕೊ ಳಗಾಗಿ ಗಂಭೀರಾವಸ್ಥೆಯಲ್ಲಿದ್ದ ವಿಷ್ಣು ನಿನ್ನೆ ಸಂಜೆ ಪತ್ತೆಯಾಗಿದ್ದಾನೆ. ಅದನ್ನು ಕಂಡವರು ಈತನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ, ತುರ್ತು ಚಿಕಿತ್ಸೆ …
Read more “ತೃಶೂರಿನಲ್ಲಿ ಗೂಂಡಾಗಳ ಅಟ್ಟಹಾಸ ಇಬ್ಬರ ಕಗ್ಗೊಲೆ, ಓರ್ವನಿಗೆ ಗಂಭೀರ”