ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸುವ ಆರೋಪಿ ಕೊನೆಗೂ ಪೊಲೀಸರ ಬಲೆಗೆ: ಎರಡು ವಾಹನ ವಶ
ಕಾಸರಗೋಡು: ದ್ವಿಚಕ್ರ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ನಡೆದು ಹೋಗುತ್ತಿರುವ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಪೊಲೀಸರು ಕೊನೆಗೂ ಸಫಲರಾಗಿದ್ದಾರೆ. ಬೇಕಲ ಮಾಂಙಾಡ್ಗೆ ಸಮೀಪದ ಕೂವತ್ತೊಟ್ಟಿ ನಿವಾಸಿ ಯಾದ ೩೧ರ ಹರೆಯದ ಯುವಕ ಪೊಲೀಸರ ಬಲೆಗೊಳಗಾದ ಆರೋ ಪಿಯಾಗಿದ್ದಾನೆಂದು ತಿಳಿದು ಬಂದಿದೆ. ಈತ ಉಪಯೋಗಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬೇಕಲ, ಮೇಲ್ಪರಂಬ, ವಿದ್ಯಾನಗರ, ಬೇಡಡ್ಕ, ಹೊಸದುರ್ಗ ಮೊದಲಾದೆಡೆಗಳಲ್ಲಿ ಇತ್ತೀಚೆಗಿನ ಕೆಲವು ತಿಂಗಳಿನಿಂದ ರಸ್ತೆಯಲ್ಲಿ ನಡೆದುಕೊಂಡು …
Read more ” ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸುವ ಆರೋಪಿ ಕೊನೆಗೂ ಪೊಲೀಸರ ಬಲೆಗೆ: ಎರಡು ವಾಹನ ವಶ”