ವಾಂದಿ-ಭೇದಿ: ಹಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ದಾಖಲು
ಕಾಸರಗೋಡು: ಆಹಾರ ಸೇವಿಸಿದ ಬಳಿಕ ವಾಂತಿ ಭೇದಿ ಅನುಭವಗೊಂಡ ಕುಂಡಂಕುಳಿ ಸಾವಿತ್ರಿಭಾಯಿ ಫುಲೆ ಸರಕಾರಿ ಆಶ್ರಮ ಶಾಲೆಯ ಹಲವು ವಿದ್ಯಾರ್ಥಿಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಇದರಲ್ಲಿ ೨೧ ಮಂದಿ ವಿದ್ಯಾರ್ಥಿಗಳನ್ನು ಬೇಡಡ್ಕ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಳಿಕ ಇವರಲ್ಲಿ ೯ ಮಂದಿಯನ್ನು ನಿನ್ನೆ ಅಪರಾಹ್ನ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ದಾಖಲಿಸಲಾಗಿದೆ. ಇದರ ಹೊರತಾಗಿ ಕಳೆದ ನಾಲ್ಕು ದಿನಗಳಲ್ಲಾಗಿ ಹಲವು ವಿದ್ಯಾರ್ಥಿಗಳು ಬೇಡಡ್ಕ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆ ಮೂಲಕ ಚಿಕಿತ್ಸೆ ಪಡೆದ …
Read more “ವಾಂದಿ-ಭೇದಿ: ಹಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ದಾಖಲು”