ಜಿಲ್ಲೆಯ 71 ಪರಿಶಿಷ್ಟ ವರ್ಗ ಕುಟುಂಬಗಳಿಗೆ ಪಟ್ಟಾ ಶೀಘ್ರ ವಿತರಣೆ
ಕಾಸರಗೋಡು: ಜಿಲ್ಲೆಯ 71 ಪರಿಶಿಷ್ಟ ವರ್ಗ ಕುಟುಂಬಗಳಿಗೆ ಶೀಘ್ರದಲ್ಲೇ ಭೂಮಿಯ ಹಕ್ಕು ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಗೋತ್ರ ವಿಭಾಗವಾದ ಕೊರಗ ಕುಟುಂಬಗಳ ಭೂಮಿಗೆ ಹಕ್ಕುಪತ್ರ ದೊರಕಿಸುವ ನೂತನ ಯೋಜನೆಯಾದ ಆಪರೇಶನ್ ಸ್ಮೈಲ್ ಚಟುವಟಿಕೆ ಕುರಿತು ಅವಲೋಕನ ನಡೆಸಲು ಜಿಲ್ಲಾಧಿಕಾರಿಯ ಚೇಂಬರ್ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧಾರಿಸಲಾಯಿತು. ಜಿಲ್ಲಾಧಿಕಾರಿ ಕೆ. ಇಂಭಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂದಾಯ, ಸರ್ವೇ, ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದರು. ಪ್ರಸ್ತುತ ಜಿಲ್ಲೆಯ ಎಲ್ಲಾ ಕೊರಗ …
Read more “ಜಿಲ್ಲೆಯ 71 ಪರಿಶಿಷ್ಟ ವರ್ಗ ಕುಟುಂಬಗಳಿಗೆ ಪಟ್ಟಾ ಶೀಘ್ರ ವಿತರಣೆ”