ಉಕ್ಕಿನಡ್ಕ ವಸಿಷ್ಠಾಶ್ರಮ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ, ನೂತನ ಕಟ್ಟಡ ಸುಜ್ಞಾನ ಮಂದಿರ ಉದ್ಘಾಟನೆ ನಾಳೆಯಿಂದ
ಪೆರ್ಲ: ಉಕ್ಕಿನಡ್ಕದ ವಸಿಷ್ಠಾಶ್ರಮ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ನೂತನ ಸುಸಜ್ಜಿತ ಕಟ್ಟಡ, ಅತ್ಯಾಧುನಿಕ ಸಲಕರಣೆಗಳ ತರಗತಿ ಕೋಣೆ, ಮಾಹಿತಿ ತಂತ್ರಜ್ಞಾನ ಕೊಠಡಿ, ಆಟದ ಮೈದಾನ, ಸುಜ್ಞಾನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ನಾಳೆ, 17ರಂದು ನಡೆಯಲಿದೆ.ನಾಳೆ ಬೆಳಗ್ಗೆ ಗಣಪತಿ ಹೋಮ ಜರಗಲಿದೆ. ವಸಿಷ್ಠಾಶ್ರಮ ಸಂಘದ ಅಧ್ಯಕ್ಷ ಡಾ.ಪಿ.ಕೆ. ಶಂಕರನಾರಾಯಣ ಭಟ್ ಧ್ವಜಾರೋಹಣ ನೆರವೇರಿಸಿ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಕಾಂಚೀಪುರA ಶ್ರೀ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕ ರಾಚಾರ್ಯ …