ಮಂಜೇಶ್ವರದಲ್ಲಿ ಬೀಗ ಹಾಕಿದ ಮನೆಯಿಂದ 22 ಪವನ್ ಚಿನ್ನಾಭರಣ ಕಳವು: ಬೆರಳಚ್ಚು, ಶ್ವಾನದಳದಿಂದ ತಪಾಸಣೆ
ಮಂಜೇಶ್ವರ: ಬೀಗ ಹಾಕಿದ ಮನೆಯಿಂದ 22 ಪವನ್ ಚಿನ್ನಾಭರಣ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಂಜೇಶ್ವರ ಚರ್ಚ್ ಬೀಚ್ ರಸ್ತೆಯ ನವೀನ್ ಮೊಂತೇರೋ ಎಂಬವರ ಮನೆಯಲ್ಲಿ ಕಳವು ನಡೆದಿದೆ. ಎಪ್ರಿಲ್ ೨೧ರಂದು ನವೀನ್ ಮೊಂತೇರೋ ಸಹಿತ ಕುಟುಂಬ ಮನೆಗೆ ಬೀಗ ಹಾಕಿ ಗಲ್ಫ್ಗೆ ತೆರಳಿದ್ದರು. ಮೇ ೩ರಂದು ಸಂಜೆ ಮರಳಿದ್ದು, ಈ ವೇಳೆ ಕಳವು ನಡೆದ ಬಗ್ಗೆ ಅರಿವಿಗೆ ಬಂದಿದೆ. ಎರಡಂತಸ್ತಿನ ಮನೆಯ ಹಿಂಭಾಗದ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿದ …
Read more “ಮಂಜೇಶ್ವರದಲ್ಲಿ ಬೀಗ ಹಾಕಿದ ಮನೆಯಿಂದ 22 ಪವನ್ ಚಿನ್ನಾಭರಣ ಕಳವು: ಬೆರಳಚ್ಚು, ಶ್ವಾನದಳದಿಂದ ತಪಾಸಣೆ”