ಮತ್ತೆ ಕಾಡಾನೆಗಳ ದಾಳಿ: ಇಬ್ಬರ ಸಾವು
ತೃಶೂರು: ಕಾಡಾನೆಗಳ ದಾಳಿಯಿಂದ ಮತ್ತೆ ಇಬ್ಬರು ದಾರುಣ ವಾಗಿ ಸಾವನ್ನಪ್ಪಿದ ಘಟನೆ ಚಾಲ ಕುಡಿಗೆ ಸಮೀಪದ ವಾಳಚ್ಚಾಲಿನಲ್ಲಿ ನಡೆದಿದೆ. ಶಾಸ್ತಾಂ ಪೂವಂ ವಾಳಚ್ಚಾರ್ ನಿವಾಸಿಗಳಾದ ಅಂಬಿಕ (30), ಸತೀಶನ್ (34) ಎಂಬವರು ಸಾವನ್ನಪ್ಪಿದ ದುರ್ದೈವಿಗಳು. ಇವರು ಸೇರಿದಂತೆ ನಾಲ್ವರು ನಿನ್ನೆ ಕಟ್ಟಿಗೆ ಸಂಗ್ರಹಿಸಲೆಂದು ಅಲ್ಲೇ ಪಕ್ಕದ ವಂಚಿಕಡವು ಕಾಡಿಗೆ ತೆರಳಿದ್ದರು. ಕಟ್ಟಿಗೆ ಸಂಗ್ರಹಿಸಿದ ನಂತರ ಕಾಡಿನಲ್ಲಿ ತಾತ್ಕಾಲಿಕ ಶೆಡ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ವೇಳೆ ಕಾಡಾನೆಗಳ ಹಿಂಡು ಅಲ್ಲಿಗೆ ನುಗ್ಗಿ ಬಂದಾಗ ಹೆದರಿ ಆ ನಾಲ್ವರು ಅಲ್ಲಿಂದ …