ಮಧೂರು: ಶ್ರೀ ಅಮೃತಕೃಪಾನಂದಪುರಿ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ; ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಂಜೆ ಆಗಮನ
ಮಧೂರು: ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಾ ಕಾರ್ಯಕ್ರಮಗಳು ಸಂಭ್ರಮದಿAದ ಮುಂದುವರಿಯುತ್ತಿದ್ದು, ಊರ-ಪರವೂರ ಸಹಸ್ರಾರು ಮಂದಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಿ ದ್ದಾರೆ. ಈಗಾಗಲೇ ಸ್ವಾಮೀಜಿಯವರು, ಗಣ್ಯರು ಸಹಿತ ಹಲವರು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಮಲೆಯಾಳ ಚಲನಚಿತ್ರ ರಂಗದ ಖ್ಯಾತ ನಟ ಪದ್ಮಶ್ರೀ ಜಯರಾಂ, ಕೊಲ್ಲಂ ಮಾತಾ ಅಮೃತಾನಂದಮಯಿ ಮಠದ ಶ್ರೀ ಅಮೃತ ಕೃಪಾನಂದಪುರಿ ಸ್ವಾಮೀಜಿಯವರು ಇಂದು ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದರು.ವೈದಿಕ ಕಾರ್ಯಕ್ರಮದಂಗವಾಗಿ ಇಂದು ಬೆಳಿಗ್ಗೆ ದೀಪದ ಬಲಿ, …