ತಂದೆಯನ್ನು ಕೊಲೆಗೈದ ಪ್ರಕರಣದ ಆರೋಪಿಗೆ ಎಂಟು ವರ್ಷ ಸಜೆ, ಜುಲ್ಮಾನೆ
ಕಾಸರಗೋಡು: ಕಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದು ಕೊಲೆಗೈದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ಪ್ರಥಮ)ದ ನ್ಯಾಯಾಧೀಶರಾದ ಎ. ಮನೋಜ್ ಅವರು ಎಂಟು ವರ್ಷ ಕಠಿಣ ಸಜೆ ಹಾಗೂ 50,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮಾಲೋ ಅದಿರಾಂಬು ಕಾಲ ನಿಯ ಪಾಪಿನ್ ವೀಟಿಲ್ ಅನೀಶ್ (36) ಎಂಬಾತನಿಗೆ ಈ ಶಿಕ್ಷೆ ವಿಧಿಸ ಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2019 ಜೂನ್ …
Read more “ತಂದೆಯನ್ನು ಕೊಲೆಗೈದ ಪ್ರಕರಣದ ಆರೋಪಿಗೆ ಎಂಟು ವರ್ಷ ಸಜೆ, ಜುಲ್ಮಾನೆ”