ಸ್ಕೂಟರ್ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರಿಗಾಗಿ ಶೋಧ: ಅಪಘಾತದಲ್ಲಿ ಅಧ್ಯಾಪಿಕೆ, ಮಗಳಿಗೆ ಗಾಯ
ಕುಂಬಳೆ: ಅಧ್ಯಾಪಿಕೆ ಹಾಗೂ ಮಗಳು ಸಂಚರಿಸುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿ ಯಾದ ಕಾರಿನ ಪತ್ತೆಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಮೊನ್ನೆ ಸಂಜೆ ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ ಭಾಸ್ಕರನಗರದಲ್ಲಿ ಅಪಘಾತವುಂ ಟಾಗಿತ್ತು. ಭಾಸ್ಕರ ನಗರದ ಸಂತೋಷ್ರ ಪತ್ನಿಯೂ ಕುಂಬಳ ಸರಕಾರಿ ಸೀನಿಯರ್ ಬೇಸಿಕ್ ಶಾಲೆಯ ಅಧ್ಯಾಪಿಕೆಯಾದ ಕನಕಲಕ್ಷ್ಮಿ (45), ಮಗಳು ಸಾಹಿತ್ಯ (14) ಎಂಬಿವರು ಅಪಘಾತದಲ್ಲಿ ಗಾಯಗೊಂಡಿದ್ದರು. ಇವರನ್ನು ಕುಂಬಳೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೊನ್ನೆ ಸಂಜೆ ಶಾಲೆಬಿಟ್ಟು ಮನೆಗೆ ತೆರಳುತ್ತಿದ್ದಾಗ ಅಪಘಾತವುಂಟಾಗಿದೆ. ಓವರ್ಟೇಕ್ ಮಾಡಿ …
Read more “ಸ್ಕೂಟರ್ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರಿಗಾಗಿ ಶೋಧ: ಅಪಘಾತದಲ್ಲಿ ಅಧ್ಯಾಪಿಕೆ, ಮಗಳಿಗೆ ಗಾಯ”