ಆಯಂಪಾರದಲ್ಲಿ ಸತತ ಎರಡನೇ ದಿನವೂ ಚಿರತೆ ಪ್ರತ್ಯಕ್ಷ : ಬಾರ, ತಾಮರಕ್ಕುಳಿಯಲ್ಲೂ ಸ್ಥಳೀಯರು ಭೀತಿಯಲ್ಲಿ
ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಯತ್ನ ಆಯಂಪಾರದಲ್ಲಿ ಸತತ ಎರಡನೇ ದಿನವೂ ಚಿರತೆ ಪ್ರತ್ಯಕ್ಷಗೊಂಡಿದೆ. ಗುರುವಾರ ಸಾಕಿದ ನಾಯಿಯನ್ನು ಕಚ್ಚಿ ಕೊಂದ ಸ್ಥಿತಿಯಲ್ಲಿ ಕಂಡು ಬಂದ ಆಯಂಪಾರ, ಮಾರಿಂಗಾವ್ನಲ್ಲಿ ನಿನ್ನೆ ರಾತ್ರಿಯೂ ಚಿರತೆ ಕಂಡು ಬಂದಿದೆ. ಬಂಡೆಯ ಮೇಲಿರುವ ಹೊಂಡದಿಂದ ನೀರು ಕುಡಿಯುವ ಚಿರತೆಯನ್ನು ಸ್ಥಳೀಯ ನಿವಾಸಿಯಾದ ಕಣ್ಣನ್ ಎಂಬವರು ನೋಡಿದ್ದಾರೆನ್ನಲಾಗಿದೆ. ಈ ಭಾಗಕ್ಕೆ ನೋಡಿ ನಾಯಿ ನಿರಂತರ ಬೊಗಳುತ್ತಿದ್ದ ಹಿನ್ನೆಲೆಯಲ್ಲಿ ಲೈಟ್ ಹಾಕಿ ನೋಡಿದಾಗ ಚಿರತೆ ಕಂಡು ಬಂದಿದ್ದು, ಇದೇ ವೇಳೆ ಬೊಬ್ಬೆ ಹೊಡೆದಾಗ ಪರಾರಿಯಾಗಿದೆ ಎನ್ನಲಾಗಿದೆ. …
Read more “ಆಯಂಪಾರದಲ್ಲಿ ಸತತ ಎರಡನೇ ದಿನವೂ ಚಿರತೆ ಪ್ರತ್ಯಕ್ಷ : ಬಾರ, ತಾಮರಕ್ಕುಳಿಯಲ್ಲೂ ಸ್ಥಳೀಯರು ಭೀತಿಯಲ್ಲಿ”