ಶಾರದಾ ಎಯುಪಿ ಶಾಲೆಯಲ್ಲಿ ನಿವೃತ್ತರಿಗೆ ವಿದಾಯಕೂಟ
ಮೀಯಪದವು: ಮಂಜೇಶ್ವರ ಉಪಜಿಲ್ಲಾ ಮಟ್ಟದ ಎಲ್.ಪಿ, ಯು.ಪಿ, ಹೈಸ್ಕೂಲು ಹಾಗೂ ಹೈಯರ್ ಸೆಕೆಂಡರಿ ವಿಭಾಗಗಳಲ್ಲಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ಅಧ್ಯಾಪಕರು, ಮುಖ್ಯೋಪಾಧ್ಯಾಯರು, ಅಧ್ಯಾಪ ಕೇತರರು, ಸಿಬ್ಬಂದಿ ವರ್ಗ ಮೊದಲಾ ದವರಿಗೆ ಬೀಳ್ಕೊಡುಗೆ ಸಮಾರಂಭ ಐಲಶ್ರೀ ಶಾರದಾ ಎ.ಯು.ಪಿ ಶಾಲೆ ಯಲ್ಲಿ ಜರಗಿತು. ಮುಖ್ಯೋ ಪಾಧ್ಯಾ ಯರ ಬಳಗ ಹಾಗೂ ಕ್ಯೂ.ಐ.ಪಿ ನೇತೃತ್ವದಲ್ಲಿ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿದಾಯಕೂಟ ಜರಗಿತು. ಉಪಜಿಲ್ಲಾ ಶಿಕ್ಷಣಾಧಿಕಾರಿ ರಾಜ ಗೋಪಾಲ ಕೆ. ಅಧ್ಯಕ್ಷತೆ ವಹಿಸಿದರು. ಜಿಲ್ಲಾ ವಿದ್ಯಾಭ್ಯಾಸ ಉಪನಿರ್ದೇಶಕ ಮಧುಸೂದನನ್ ಟಿ.ವಿ ಉದ್ಘಾಟಿಸಿ …