ಸರ್ವೀಸ್ ರಸ್ತೆಯ ಹಂಪ್ನಲ್ಲಿ ಚಾಲಕನ ಅಶ್ರದ್ಧೆ: ಪ್ರಯಾಣಿಕ ಬಿದ್ದು ಗಾಯ
ಕುಂಬಳೆ: ರಾಷ್ಟ್ರೀಯ ಹೆದ್ದಾರಿ ಯ ಸರ್ವೀಸ್ ರಸ್ತೆಯಲ್ಲಿ ಹಂಪ್ನ ಮೇಲೆ ವೇಗ ಕಡಿಮೆಮಾಡದೆ ಸಂಚರಿಸಿದ ಬಸ್ನೊಳಗೆ ಪ್ರಯಾ ಣಿಕನೋರ್ವ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಕುಂಬಳೆ ಕೊಡ್ಯಮೆ ನಿವಾಸಿ ಕೆ.ಕೆ. ಮುಹಮ್ಮದ್ ಹನೀಫ್ (48) ಬಿದ್ದುಗಾಯಗೊಂಡಿದ್ದಾರೆ. ಅವರ ಒಂದು ಹಲ್ಲು ಕಿತ್ತುಹೋಗಿದ್ದು, ತುಟಿಗೆ ಗಾಯಗಳಾಗಿದೆ. ನಿನ್ನೆ ಮಧ್ಯಾಹ್ನ ಒಂದು ಗಂಟೆ ವೇಳೆ ಕಾಸರಗೋಡು ತಾಳಿಪಡ್ಪಿನಲ್ಲಿ ಅಪಘಾತವುಂಟಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ಕೆಎಸ್ಆರ್ ಟಿಸಿ ಬಸ್ನಲ್ಲಿ ಮುಹಮ್ಮದ್ ಹನೀಫ್ ಪ್ರಯಾಣಿಸುತ್ತಿದ್ದರು. ಬಸ್ ತಾಳಿಪಡ್ಪುವಿಗೆ ತಲುಪಿದಾಗ ಹಂಪ್ನ ಮೇಲೆ …
Read more “ಸರ್ವೀಸ್ ರಸ್ತೆಯ ಹಂಪ್ನಲ್ಲಿ ಚಾಲಕನ ಅಶ್ರದ್ಧೆ: ಪ್ರಯಾಣಿಕ ಬಿದ್ದು ಗಾಯ”