ತಲೆಹೊರೆ ಕಾರ್ಮಿಕ ಹೃದಯಾಘಾತದಿಂದ ನಿಧನ
ಬದಿಯಡ್ಕ: ಬದಿಯಡ್ಕ ಪೇಟೆಯ ತಲೆಹೊರೆ ಕಾರ್ಮಿಕ ರೊಬ್ಬರು ಹೃದಯಾಘಾತದಿಂದ ನಿಧನಹೊಂ ದಿದರು. ಕಾಡಮನೆ ಮಾಡತ್ತಡ್ಕ ಬಳಿಯ ಮುಚ್ಚಿರ್ಕವೆ ನಿವಾಸಿ ಶಂಕರ ಎಂ (56) ಎಂಬ ವರು ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ ಇವರಿಗೆ ಮನೆಯಲ್ಲಿ ಹೃದಯಾ ಘಾತವುಂಟಾಗಿತ್ತು. ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ ಸಂಭವಿಸಿದೆ. ಕಳೆದ 25 ವರ್ಷಗಳಿಂದ ಬದಿ ಯಡ್ಕ ಪೇಟೆಯಲ್ಲಿ ತಲೆಹೊರೆ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ಶಂಕರ ಅವರು ತಲೆಹೊರೆ ಕಾರ್ಮಿಕರ ಯೂನಿಯನ್ …