ಮೊಗ್ರಾಲ್ ಜಿವಿಎಚ್ಎಸ್ಎಸ್ನ ಫಂಡ್ನಿಂದ 35 ಲಕ್ಷ ರೂ. ಹಿಂಪಡೆದ ಘಟನೆ: ಮಾಜಿ ಪ್ರಾಂಶುಪಾಲ ಇನ್ಚಾರ್ಜ್ ವಿರುದ್ಧ ಎಸ್ಎಂಸಿ ಚೆಯರ್ಮೆನ್ರಿಂದ ಪೊಲೀಸರಿಗೆ ದೂರು
ಕಾಸರಗೋಡು: ಮೊಗ್ರಾಲ್ ಶಾಲೆ ಅಭಿವೃದ್ಧಿ ಫಂಡ್ನಿಂದ ೩೫ ಲಕ್ಷ ರೂ. ಹಿಂಪಡೆದ ಮಾಜಿ ವಿಎಚ್ಎಸಿ ಪ್ರಾಂಶುಪಾಲ ಇನ್ಚಾರ್ಜ್ ಕೆ. ಅನಿಲ್ ವಿರುದ್ಧ ಮಾಜಿ ಎಸ್ಎಂಸಿ ಚೆಯರ್ ಮೆನ್ ಸಯ್ಯಿದ್ ಹಾದಿ ತಂಙಳ್, ಎಸ್ಎಂಸಿ ಚೆಯರ್ಮೆನ್ ಆರಿಫ್ ಎಂಬಿವರು ಕುಂಬಳೆ ಪೊಲೀ ರಿಗೆ ದೂರು ನೀಡಿದ್ದಾರೆ. ಶಾಲೆಯಲ್ಲಿ ನಡೆದ ಹಣಕಾಸು ವಂಚನೆ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪಿಟಿಎ ವಿಜಿಲೆನ್ಸ್, ಡಿಡಿಗೆ ಹಾಗೂ ಪೊಲೀಸರಿಗೆ ದೂರು ನೀಡಿದೆ. ಶಾಲಾ ಪಿಟಿಎ ಸಭೆಯಲ್ಲಿ ಬೆಚ್ಚಿ ಬೀಳಿಸುವ ಈ ಹಣಕಾಸು ವಂಚನೆ …