ಶೋಚನೀಯಗೊಂಡ ಬೀರಂತಬೈಲು ರಸ್ತೆ: ಸಂಚಾರ ಸಮಸ್ಯೆಯಿಂದ ಬಳಲುತ್ತಿರುವ ಸ್ಥಳೀಯರು
ಕಾಸರಗೋಡು: ನಗರಸಭೆಯ ೩೩ನೇ ವಾರ್ಡ್ನ ಬೀರಂತಬೈಲು ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದ್ದು ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಈ ರಸ್ತೆಯ ದುಸ್ಥಿತಿಯ ಬಗ್ಗೆ ವಾರ್ಡ್ ಕೌನ್ಸಿಲರ್ ವೀಣಾ ಅರುಣ್ ಶೆಟ್ಟಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ರಸ್ತೆ ಡಾಮರು ಕಿತ್ತು ಹೋಗಿ ಒಂದು ಸಮಸ್ಯೆಯಾದರೆ ಬದಿಯಲ್ಲಿ ಚರಂಡಿ ಇಲ್ಲದಿರುವುದು ಇನ್ನೊಂದು ಸಮಸ್ಯೆ. ಇದರ ಜೊತೆಯಲ್ಲಿ ಬೀರಂತಬೈಲಿಗೆ ಅಮೃತ್ ೨.೦ ಯೋಜನೆಯ ಕುಡಿಯುವ ನೀರು ವಿತರಣೆಗಾಗಿ ಪೈಪ್ ಹಾಕಲು ತೆಗೆದ ಹೊಂಡಗಳನ್ನು ಸರಿಯಾಗಿ ಮುಚ್ಚದಿರುವುದು ಇನ್ನೊಂದು ಸಮಸ್ಯೆ. ಇದೆಲ್ಲವುಗಳಿಂದಾಗಿ ಈ ರಸ್ತೆಯಲ್ಲಿ ಸಂಚಾರ ಸಮಸ್ಯೆ …
Read more “ಶೋಚನೀಯಗೊಂಡ ಬೀರಂತಬೈಲು ರಸ್ತೆ: ಸಂಚಾರ ಸಮಸ್ಯೆಯಿಂದ ಬಳಲುತ್ತಿರುವ ಸ್ಥಳೀಯರು”