ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮುಖ್ಯ ಆರೋಪಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಸೆರೆ
ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಬಿಜೆಪಿ ಯುವಮೋರ್ಛಾ ನೇತಾರ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣದ ಮುಖ್ಯ ಆರೋಪಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಸೆರೆಗೀಡಾಗಿದ್ದಾನೆ. ಪೋಪುಲರ್ ಫ್ರಂಟ್ ಆಫ್ ಇಂ ಡಿಯಾ (ಪಿಎಫ್ಐ) ಕಾರ್ಯ ಕರ್ತ ಅಬ್ದುಲ್ ರಹ್ಮಾನ್ ಎಂಬಾತನನ್ನು ಎನ್ಐಎ ಸೆರೆ ಹಿಡಿದಿದೆ. ನಿನ್ನೆ ಸಂಜೆ 3.10ಕ್ಕೆ ದೋಹಾದಿಂದ ಬಂದ ವಿಮಾನದಲ್ಲಿ ಈತ ಕಣ್ಣೂರಿಗೆ ತಲುಪಿದ್ದನು. ಈ ವೇಳೆ ಈತನನ್ನು ಬಂಧಿಸಲಾಗಿದೆ. ಎರಡು ವರ್ಷಗಳಿಂದ ಈತ ಖತ್ತರ್ನಲ್ಲಿ ತಲೆಮರೆಸಿಕೊಂಡಿದ್ದನು. ಅಬ್ದುಲ್ ರಹ್ಮಾನ್ ಸಹಿತ …
Read more “ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮುಖ್ಯ ಆರೋಪಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಸೆರೆ”