ವೃದ್ಧ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಮಂಜೇಶ್ವರ: ವೃದ್ಧನೋರ್ವ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಡ್ಲಮೊಗರು ಕತ್ತರಿಕೋಡಿ ನಿವಾಸಿ ತಂಬಾನ್ (73) ಮೃತಪಟ್ಟ ವ್ಯಕ್ತಿ. ಇವರ ಮೃತದೇಹ ನಿನ್ನೆ ಅಪರಾಹ್ನ ಮನೆಯಿಂದ ಅಲ್ಪ ದೂರ ಬೇರೊಬ್ಬ ವ್ಯಕ್ತಿಯ ಆವರಣರಹಿತ ಬಾವಿಯಲ್ಲಿ ಪತ್ತೆಯಾಗಿದೆ. ನೀರಿನ ಮೇಲೆ ಮೃತದೇಹ ತೇಲುತ್ತಿರುವುದನ್ನು ಕಂಡ ಮನೆಯವರು ನೀಡಿದ ಮಾಹಿತಿ ಯಂತೆ ಉಪ್ಪಳ ಅಗ್ನಿಶಾಮಕದಳ ತಲುಪಿ ಮೃತದೇಹವನ್ನು ಮೇಲಕ್ಕೆತ್ತಿದೆ. ಬಳಿಕ ಮಂಜೇಶ್ವರ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನ ರಲ್ ಆಸ್ಪತ್ರೆಗೆ ಕೊಂಡೊಯ್ಯ ಲಾಗಿದೆ. ತಂಬಾನ್ …
Read more “ವೃದ್ಧ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”