ಸ್ವಾತಂತ್ರ್ಯ ದಿನಾಚರಣೆ ಸಚಿವ ಕೆ.ಕೃಷ್ಣನ್ ಕುಟ್ಟಿಯವರಿಂದ ಧ್ವಜವಂದನೆ ಸ್ವೀಕಾರ
ಕಾಸರಗೋಡು: ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ದಲ್ಲಿ ಸಚಿವ ಕೆ. ಕೃಷ್ಣನ್ ಕುಟ್ಟಿ ಧ್ವಜ ವಂದನೆ ಸ್ವೀಕರಿಸುವರು. ಪರೇಡ್ನಲ್ಲಿ 19 ತುಕಡಿಗಳು ಭಾಗವಹಿಸುವುದು. ಎ.ಆರ್. ಕ್ಯಾಂಪ್ನ ಅಸಿಸ್ಟೆಂಟ್ ಕಮಾಂ ಡೆಂಟ್ ಪರೇಡ್ ನಿಯಂತ್ರಿಸುವರು. ಜಿಲ್ಲಾ ಸಶಸ್ತ್ರ ರಿಸರ್ವ್ ಪೊಲೀಸ್, ಲೋಕಲ್ ಪೊಲೀಸ್, ಮಹಿಳಾ ಪೊಲೀಸ್, ಎಕ್ಸೈಸ್ ಎಂಬೀ ಪ್ಲಾಟೂನ್ಗಳು, ಇರಿಯಣ್ಣಿ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ನಾಯಮ್ಮಾರ್ಮೂಲೆ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆ, ಚೆಮ್ನಾಡ್ ಜಮಾ ಯತ್ ಹೈಯರ್ ಸೆಕೆಂಡರಿ …
Read more “ಸ್ವಾತಂತ್ರ್ಯ ದಿನಾಚರಣೆ ಸಚಿವ ಕೆ.ಕೃಷ್ಣನ್ ಕುಟ್ಟಿಯವರಿಂದ ಧ್ವಜವಂದನೆ ಸ್ವೀಕಾರ”