ಹೊಟೇಲ್ ಮಾಲಕನನ್ನು ಇರಿದು ಗಾಯಗೊಳಿಸಿದ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಸಜೆ, ಜುಲ್ಮಾನೆ
ಕಾಸರಗೋಡು: ಹೊಟೇಲ್ ಮಾಲಕನ ಕುತ್ತಿಗೆ ಇರಿದು ಗಾಯಗೊಳಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (3) 7 ವರ್ಷ ಕಠಿಣ ಸಜೆ, 45,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ. ಪಯ್ಯನ್ನೂರು ಪೆರುಂದಟ್ಟ ಪೋರಕುನ್ನು ತವಿಡಿಶ್ಶೇರಿ ಶ್ರೀಜಿತ್ (ಶಾಜಿ) (4೦) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 1೦ ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2021 ಜನವರಿ 23ರಂದು ಚಟ್ಟಂಚಾಲ್ ಪೇಟೆಯಲ್ಲಿರುವ ಹೊಟೇಲ್ ಮಾಲಕ ಕೆ.ಎಂ. ಗೋಪಾಲನ್ …
Read more “ಹೊಟೇಲ್ ಮಾಲಕನನ್ನು ಇರಿದು ಗಾಯಗೊಳಿಸಿದ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಸಜೆ, ಜುಲ್ಮಾನೆ”