ಅನಧಿಕೃತ ಸೊತ್ತು ಖರೀದಿ ದೂರಿನಲ್ಲಿ ಕ್ರಮ: ಸಿಪಿಎಂ ಚೆರ್ವತ್ತೂರು ಏರಿಯಾ ಕಾರ್ಯದರ್ಶಿ ಮಾಧವನ್ ಮಣಿಯರ ತೆರವು
ಕಾಸರಗೋಡು: ಸಿಪಿಎಂ ಚೆರ್ವ ತ್ತೂರು ಏರಿಯಾ ಕಾರ್ಯದರ್ಶಿ ಹುದ್ದೆ ಯಿಂದ ಮಾಧವನ್ ಮಣಿಯರನನ್ನು ತೆರವುಗೊಳಿಸಲಾಗಿದೆ. ಕೆ. ಬಾಲಕೃಷ್ಣನ್ ಕಾರಕ್ಕಾಡ್ ಹೊಸ ಏರಿಯಾ ಕಾರ್ಯ ದರ್ಶಿಯಾಗಿದ್ದಾರೆ. ಸೊತ್ತು ಖರೀದಿಗೆ ಸಂಬಂಧಿಸಿ ಆರೋಪ ಮೂಡಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾ ಗಿದೆ. ಜಿಲ್ಲಾ ಸಮಿತಿ ಸಭೆಯಲ್ಲಿ ಮಾಧವನ್ ಮಣಿಯರ ವಿರುದ್ಧ ದೂರು ಮೂಡಿಬಂದಿತ್ತು. ನಿನ್ನೆ ನಡೆದ ಏರಿಯಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಿಪಿಎಂ ರಾಜ್ಯ ಸೆಕ್ರೆಟ ರಿಯೇಟ್ ಸದಸ್ಯ ಎಂ.ವಿ. ಜಯ ರಾಜ್ರ ಉಪಸ್ಥಿತಿಯಲ್ಲಿ ಸಭೆ …