ಕರ್ನಾಟಕ ವಿಧಾನಸೌಧದಲ್ಲಿ ಪಾಕ್ಪರ ಘೋಷಣೆ: ತನಿಖೆಗಾಗಿ ೩ ವಿಶೇಷ ತಂಡ ರಚನೆ
ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ನಿನ್ನೆ ಪಾಕ್ಪರ ಘೋಷಣೆ ಆರೋಪ ಕೇಳಿಬಂದಿರುವ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆಯೆಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ನಾಸಿರ್ ಹುಸೇನ್ ಅವರ ಗೆಲುವು ಘೋಷಿಸಿದ ಬೆನ್ನಲ್ಲೇ ಅವರ ಜತೆಗಿದ್ದ ಬೆಂಗಾವಲಿಗರು ಅವರಿಗೆ ಜೈಕಾರ ಮೊಳಗಿಸುತ್ತಿದ್ದ ವೇಳೆಯಲ್ಲೇ ಯಾರೋ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರೆಂಬ ಆರೋಪ ಉಂಟಾಗಿತ್ತು. ಆದ್ದರಿಂದ ನಾಸಿರ್ ಹುಸೇನ್ ಜೊತೆ …
Read more “ಕರ್ನಾಟಕ ವಿಧಾನಸೌಧದಲ್ಲಿ ಪಾಕ್ಪರ ಘೋಷಣೆ: ತನಿಖೆಗಾಗಿ ೩ ವಿಶೇಷ ತಂಡ ರಚನೆ”