ಡಾ| ವಂದನಾದಾಸ್ ಕೊಲೆ ಪ್ರಕರಣ :ಸಿಬಿಐ ತನಿಖೆ ಇಲ್ಲ: ಜಾಮೀನುಕೋರಿ ಆರೋಪಿ ಸಲ್ಲಿಸಿದ ಅರ್ಜಿ ವಜಾ
ಕೊಚ್ಚಿ: ಕೊಟ್ಟಾರಕರೆ ತಾಲೂಕು ಆಸ್ಪತ್ರೆಯ ಹೌಸ್ ಸರ್ಜನ್ ಡಾ| ವಂದನಾದಾಸ್ ಕೊಲೆ ಪ್ರಕರಣ ತನಿಖೆಯನ್ನು ಸಿಬಿಐಗೆ ಹಸ್ತಂತರಿ ಬೇಕೆಂದು ಕೋರಿ ಅವರ ಕುಟುಂ ಬದವರು ಸಲ್ಲಿಸಿದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇಂದು ಬೆಳಿಗ್ಗೆ ತಳ್ಳಿಹಾಕಿದೆ. ಪ್ರಸ್ತುತ ಕೊಲೆ ಪ್ರಕರಣದ ಪೊಲೀಸ್ ತನಿಖೆ ಈಗ ಸರಿಯಾದ ರೀತಿಯಲ್ಲೇ ಮುಂದುವರಿಯುತ್ತಿದೆ. ಆದ್ದರಿಂದ ಈ ಪ್ರಕರಣದ ತನಿಖೆ ಯನ್ನು ಸಿಬಿಐಗೆ ಹಸ್ತಾಂತರಿಸುವ ಅಗತ್ಯವಿಲ್ಲವೆಂದು ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ ನ್ಯಾಯಾ ಮೂರ್ತಿ ಕುgನ್ ಥೋಮಸ್ ಅವರು ಇಂದು ಬೆಳಿಗ್ಗೆ ನೀಡಿದ ತೀರ್ಪಿನಲ್ಲಿ ಸ್ಪಷ್ಟಪಡಿಸಿದ್ದಾರೆ. …
Read more “ಡಾ| ವಂದನಾದಾಸ್ ಕೊಲೆ ಪ್ರಕರಣ :ಸಿಬಿಐ ತನಿಖೆ ಇಲ್ಲ: ಜಾಮೀನುಕೋರಿ ಆರೋಪಿ ಸಲ್ಲಿಸಿದ ಅರ್ಜಿ ವಜಾ”