ಮಲಬಾರ್ ಅಭಿವೃದ್ಧಿ ಯೋಜನೆ: ಕೇಂದ್ರ ಸಚಿವ ಗಡ್ಕರಿಯಿಂದ ೫ರಂದು ಕಾಸರಗೋಡಿನಲ್ಲಿ ವಿದ್ಯುಕ್ತ ಘೋಷಣೆ
ಕಾಸರಗೋಡು: ಉತ್ತರ ಕೇರಳದ ಸರ್ವಾಂಗೀಣ ಅಭಿವೃದ್ಧಿ ಕೇಂದ್ರ ಸರಕಾರ ರೂಪು ನೀಡಿರುವ ಮಲಬಾರ್ ಅಭಿವೃದ್ಧಿ ಯೋಜನೆಯನ್ನು ಕೇಂದ್ರ ಭೂ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ ೫ರಂದು ಕಾಸರಗೋಡಿನಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ವಿದ್ಯುಕ್ತವಾಗಿ ಘೋಷಿಸುವರು. ಅಂದು ಬೆಳಿಗ್ಗೆ ೧೦.೩೦ಕ್ಕೆ ಕಾಸರಗೋಡು ತಾಳಿಪಡ್ಪು ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವರುಗಲಾದ ಆರ್.ಪಿ.ಸಿಂಗ್, ವಿ. ಮುರಳೀಧರನ್, ರಾಜ್ಯ ಲೋಕೋಪಯೋಗಿ-ಪ್ರವಾಸೋದ್ಯಮ ಖಾತೆ ಸಚಿವ ಮೊಹಮ್ಮದ್ ರಿಯಾಸ್ ಸೇರಿದಂತೆ ಹಲವರು ಭಾಗವಹಿಸುವರು. ಮಾತ್ರವಲ್ಲ …
Read more “ಮಲಬಾರ್ ಅಭಿವೃದ್ಧಿ ಯೋಜನೆ: ಕೇಂದ್ರ ಸಚಿವ ಗಡ್ಕರಿಯಿಂದ ೫ರಂದು ಕಾಸರಗೋಡಿನಲ್ಲಿ ವಿದ್ಯುಕ್ತ ಘೋಷಣೆ”