ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ : ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜ.೧ರಿಂದ
ಕಾಸರಗೋಡು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ದಾಖಲಿಸಲಾಗಿರುವ ಲಂಚ ಸ್ವೀಕಾರ ಆರೋಪ ಪ್ರಕರಣವನ್ನು ರದ್ದುಪಡಿಸಬೇಕೆಂದು ಈ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಮತ್ತಿತರರು ಸಲ್ಲಿಸಿರುವ ಅರ್ಜಿ ಮೇಲಿನ ವಿಚಾರಣೆ ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಜನವರಿ ೧ರಿಂದ ಆರಂಭಗೊಳ್ಳಲಿದೆ. ಈ ಪ್ರಕರಣದ ವಿಚಾರಣೆ ನಿನ್ನೆ ಆರಂಭಗೊಳ್ಳಬೇಕಾಗಿತ್ತು. ಆದರೆ ನ್ಯಾಯಾಧೀಶರು ನಿನ್ನೆ ರಜೆಯಾಗಿದ್ದ ಕಾರಣದಿಂದ ವಿಚಾರಣೆಯನ್ನು ಬಳಿಕ ಜನವರಿ ೧ಕ್ಕೆ ಮುಂದೂಡಲಾಯಿತು. ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಮಂಜೇಶ್ವರ …
Read more “ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ : ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜ.೧ರಿಂದ”