ಕಾಮಗಾರಿ ಅರ್ಧದಲ್ಲಿ ಮೊಟಕು: ಕಳತ್ತೂರು-ಕಿದೂರು-ಜೋಡುಕಟ್ಟೆ ರಸ್ತೆಯಲ್ಲಿ ಸಂಚಾರ ಸಮಸ್ಯೆ
ಕುಂಬಳೆ; ೫೦೦ ಮೀಟರ್ ರಸ್ತೆಗೆ ಡಾಮರೀಕರಣ ನಡೆಸಲು ಕಳೆದ ಎಪ್ರಿಲ್ನಲ್ಲಿ ಆರಂಭಿಸಿದ ಕಾಮಗಾರಿಯಿಂ ದಾಗಿ ನಾಗರಿಕರಿಗೆ ಆ ರಸ್ತೆ ಮೂಲಕ ನಡೆದು ಹೋಗಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ ಎಂಬ ದೂರು ಉಂಟಾಗಿದೆ. ಕುಂಬಳೆ ಪಂಚಾಯತ್ನ ಕಳತ್ತೂರು-ಕಿದೂರು-ಜೋಡುಕಟ್ಟೆ ದೇವಸ್ಥಾನ ರಸ್ತೆಯಲ್ಲಿ ದೇವಸ್ಥಾನ ಸಮೀಪ ೫೦೦ ಮೀಟರ್ ರಸ್ತೆಗೆ ಮರು ಡಾಮರೀಕರಣ ನಡೆಸಲು ಪಂಚಾಯತ್ ಅನುಮತಿ ನೀಡಿರುತ್ತದೆ. ರಸ್ತೆ ನಿರ್ಮಿಸಿದ ಕಾಲದಲ್ಲಿ ನಡೆಸಿದ ಡಾಮರೀಕರಣ ಹಾನಿಗೀಡಾದ ಹಿನ್ನೆಲೆಯಲ್ಲಿ ಮರು ಡಾಮರೀಕರಣ ನಡೆಸಲು ಅನುಮತಿ ನೀಡಲಾಗಿದೆ ಎನ್ನಲಾಗುತ್ತಿದೆ. ಗುತ್ತಿಗೆ ಲಭಿಸಿದೊಡನೆ ಗುತ್ತಿಗೆದಾರ …
Read more “ಕಾಮಗಾರಿ ಅರ್ಧದಲ್ಲಿ ಮೊಟಕು: ಕಳತ್ತೂರು-ಕಿದೂರು-ಜೋಡುಕಟ್ಟೆ ರಸ್ತೆಯಲ್ಲಿ ಸಂಚಾರ ಸಮಸ್ಯೆ”