ಪೈವಳಿಕೆ ಸಹಕಾರಿ ಬ್ಯಾಂಕ್ ಚುನಾವಣೆ ವಿಜೇತರಿಗೆ ಸಹಕಾರ ಭಾರತಿ ಅಭಿನಂದನೆ
ಪೈವಳಿಕೆ: ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಹೊಳ್ಳರನ್ನು ಆಯ್ಕೆ ಮಾಡಲಾಗಿದೆ. ನವಂಬರ್ ೪ರಂದು ಪೈವಳಿಕೆ ಬ್ಯಾಂಕ್ನ ಆಡಳಿತ ಸಮಿತಿ ಚುನಾವಣೆಯಲ್ಲಿ ಜಯಗಳಿಸಿದ ಸಹಕಾರ ಭಾರತಿ ಅಭ್ಯರ್ಥಿಗಳಾದ ಗಣಪತಿ ಭಟ್ ಪುಂಡಾರಿ, ಶಾಲಿನಿ ಕುಮಾರಿ, ಆಶಾದೇವಿ, ಶ್ರೀಧರ ಹೊಳ್ಳರನ್ನು ಅಭಿನಂದಿಸಲಾಯಿತು. ಪಂಚಾಯತ್ ಸಮೀಪದ ಸಭಾಂ ಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಹಕಾರ ಭಾರತೀಯ ಜಿಲ್ಲಾಧ್ಯಕ್ಷ ಗಣೇಶ್ ಪಾರೆಕಟ್ಟೆ ಅಧ್ಯಕ್ಷತೆ ವಹಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ, ಮುಖಂಡರಾದ ಹರಿಶ್ಚಂದ್ರ ಮಂಜೇಶ್ವರ, …
Read more “ಪೈವಳಿಕೆ ಸಹಕಾರಿ ಬ್ಯಾಂಕ್ ಚುನಾವಣೆ ವಿಜೇತರಿಗೆ ಸಹಕಾರ ಭಾರತಿ ಅಭಿನಂದನೆ”