ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಾಸರಗೋಡು ನೆಲ್ಲಿಕುಂಜೆ ಚೀರುಂಬಾ ರಸ್ತೆ ಬಳಿ ನಿವಾಸಿ ದಿ| ಕುಮಾರನ್-ಸುಗಂಧಿ ದಂಪತಿ ಪುತ್ರ ಇಂಟೀರಿಯರ್ ಡೆಕೋರೇಟರ್ ಕಾರ್ಮಿಕ ರತೀಶ್ (39) ಸಾವನ್ನಪ್ಪಿದ ವ್ಯಕ್ತಿ. ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಹುಡುಕಾಟ ಆರಂಭಿಸಿದಾಗ ಕಾಸರಗೋಡು ಹಾರ್ಬರ್ ಸಮೀಪದ ಗಾಳಿಮರದಲ್ಲಿ ಇಂದು ಬೆಳಿಗ್ಗೆ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಸರಗೋಡು ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಮೃತದೇಹವನ್ನು ಜನರಲ್ ಆಸ್ಪತ್ರೆಗೆ ಸಾಗಿಸಿದರು. ಮೃತರು …
Read more “ನಾಪತ್ತೆಯಾದ ಯುವಕ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”