ಹೊಸಂಗಡಿ ಬಳಿ ಅಂಗಡಿಗಳ ಮುಂದೆ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆ: ತನಿಖೆ ಆರಂಭ
ಉಪ್ಪಳ: ಹೊಸಂಗಡಿ ಬಳಿಯ ಅಂಗಡಿಪದವು ದುರ್ಗಿಪಳ್ಳ ಪರಿಸರದಲ್ಲಿ ಎರಡು ಅಂಗಡಿಗಳ ಮುಂದೆ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಅಂಗಡಿಗಳನ್ನು ತೆರೆಯಲು ವ್ಯಾಪಾರಿಗಳು ತಲುಪಿದಾಗ ರಕ್ತ ಕಂಡುಬಂದಿದೆ. ಭಾರೀ ಪ್ರಮಾಣದಲ್ಲಿ ರಕ್ತ ಚೆಲ್ಲಿರಬಹುದೆಂದು ಅಂದಾಜಿ ಸಲಾಗಿದೆ. ಈ ಬಗ್ಗೆ ವ್ಯಾಪಾರಿಗಳು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಇಲ್ಲಿ ರಕ್ತ ಚೆಲ್ಲಿರಬಹುದೆಂದು ಅಂದಾಜಿಸಲಾಗಿದೆ. ಇದು ಮನುಷ್ಯನದ್ದೇ ಅಥವಾ ಯಾವುದಾದರೂ ಪ್ರಾಣಿಯದ್ದಾಗಿರಬಹುದೇ ಎಂದು ಖಚಿತಪಡಿಸಲಾಗಿಲ್ಲ. ಎರಡು ಅಂಗಡಿಗಳ ಮುಂದೆ ರಕ್ತ …
Read more “ಹೊಸಂಗಡಿ ಬಳಿ ಅಂಗಡಿಗಳ ಮುಂದೆ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆ: ತನಿಖೆ ಆರಂಭ”