ಅಂತಾರಾಷ್ಟ್ರೀಯ ಮಾದಕವಿರೋಧಿ ದಿನದಂಗವಾಗಿ ಜಾಗೃತಿ ಜಾಥಾ
ಮಂಜೇಶ್ವರ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗ ವಾಗಿ, ಲಹರಿಮುಕ್ತ ಸಮಾಜ ನಿರ್ಮಾ ಣದ ಸಂಕಲ್ಪದೊAದಿಗೆ ಮಂಜೇಶ್ವರ ಪೊಲೀಸ್ ಠಾಣೆ ಮತ್ತು ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ತೂಫಾನ್ ದಿ ನಾರ್ಕೋ ಹಂಟ್’ ಅಭಿಯಾನ ಯಶಸ್ವಿಯಾಗಿ ನಡೆಯಿತು. ಉಪ್ಪಳದಿಂದ ತಲಪಾಡಿವರೆಗೆ ನಡೆದ ಲಹರಿವಿರೋಧಿ ಜಾಗೃತಿ ಜಾಥಾಕ್ಕೆ ಕಾಸರಗೋಡು ಎಎಸ್ಪಿ ಅಚ್ಯುತ್ ಅಶೋಕ್ ನೇತೃತ್ವ ವಹಿಸಿದ್ದರು.ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿ ಮಾತನಾಡಿದರು. 3 ಗಂಟೆಗೆ ಆರಂಭವಾದ ಜಾಥಾದಲ್ಲಿ ಶಾಲಾ ವಿದ್ಯಾರ್ಥಿಗಳು, ಎಸ್ಪಿಸಿ ಕೆಡೆಟ್ಗಳು, ಟ್ರೋಮಾಕೇರ್ …