ಬೇಸಿಗೆ ಧಗೆಗೆ ತಂಪೆರೆಯಲು ಬರಲಿದೆ ಬೇಸಿಗೆ ಮಳೆ: ಎ. 29ರಂದು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್
ಕಾಸರಗೋಡು: ರಾಜ್ಯದಲ್ಲಿ ಬೇಸಿಗೆ ಧಗೆ ಹೆಚ್ಚಾಗುತ್ತಿರುವ ಜತೆಗೆ ರಾಜ್ಯದಲ್ಲಿ ಮುಂದಿನ ಒಂದೆರಡು ದಿನಗಳಲ್ಲಿ ಸಾಮಾನ್ಯವಾದ ರೀತಿಯಲ್ಲಿ ಬೇಸಿಗೆ ಮಳೆ ಸುರಿಯಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕೇರಳದ ಕೆಲವೆಡೆ ಗಳಲ್ಲಿ ಇಂದು ಬೆಳಿಗ್ಗೆ ಬೇಸಿಗೆ ಮಳೆ ಸುರಿದಿದೆ. ಕಾಸರಗೋಡು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಬೇಸಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಎಪ್ರಿಲ್ 29ರಂದು ಕಾಸರಗೋಡು, ಕಣ್ಣೂರು, ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ತೀವ್ರ ಬೇಸಿಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ಅದರಿಂದಾಗಿ …
Read more “ಬೇಸಿಗೆ ಧಗೆಗೆ ತಂಪೆರೆಯಲು ಬರಲಿದೆ ಬೇಸಿಗೆ ಮಳೆ: ಎ. 29ರಂದು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್”