ರೈಲು ಪ್ರಯಾಣ ಮಧ್ಯೆ ಮಾದಕ ಬಿಸ್ಕೆಟ್ ನೀಡಿ ಯುವಕನ ಚಿನ್ನ, ನಗದು ಕಳವು: 3 ಮಂದಿ ಸೆರೆ
ಕಲ್ಲಿಕೋಟೆ: ರೈಲು ಪ್ರಯಾಣ ಮಧ್ಯೆ ಮಾದಕ ಬಿಸ್ಕೆಟ್ ನೀಡಿ ಪ್ರಜ್ಞಾಹೀನ ಗೊಳಿಸಿ ಯುವಕನ ಚಿನ್ನ ಹಾಗೂ ಲ್ಯಾಪ್ಟಾಪ್ ಕಳವು ಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ನಡೆದ 24 ಗಂಟೆಗಳೊಳಗೆ ಕಲ್ಲಿಕೋಟೆಯಿಂದ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ತನಿಖಾ ತಂಡ ತಿಳಿಸಿದೆ. ವಡಗರ ಪುದುಪಣಂ ನಿವಾಸಿ ವಿ.ಪಿ. ಸರೀನ್ರ ಚಿನ್ನ ಹಾಗೂ ಹಣ ಒಳಗೊಂಡ ಬ್ಯಾಗನ್ನು ಕಳವುಗೈಯ್ಯ ಲಾಗಿತ್ತು. ಶುಕ್ರವಾರ ರಾತ್ರಿ ನಡೆದ ಘಟನೆಯಲ್ಲಿ ರೈಲ್ವೇ ಪೊಲೀಸರು ಹಾಗೂ ಆರ್ಪಿಎಫ್ ಜಂಟಿಯಾಗಿ ಪ್ರತ್ಯೇಕ ತಂಡ …
Read more “ರೈಲು ಪ್ರಯಾಣ ಮಧ್ಯೆ ಮಾದಕ ಬಿಸ್ಕೆಟ್ ನೀಡಿ ಯುವಕನ ಚಿನ್ನ, ನಗದು ಕಳವು: 3 ಮಂದಿ ಸೆರೆ”