ಜಿಲ್ಲಾ ಪಂ.ನ ಪುತ್ತಿಗೆ ಡಿವಿಶನ್ನಲ್ಲಿ ಸೋಮಶೇಖರರ ಗೆಲುವು:ಯುಡಿಎಫ್ ಪಾಳಯದಲ್ಲಿ ನವೋತ್ಸಾಹ
ಪೆರ್ಲ: ಜಿಲ್ಲಾ ಪಂಚಾಯತ್ನ ಪುತ್ತಿಗೆ ಡಿವಿಶನ್ನಲ್ಲಿ ಯುಡಿಎಫ್ನಸೋಮಶೇಖರ ಜೆ.ಎಸ್. ಅವರು ಗೆಲುವು ಸಾಧಿಸಿರುವುದು ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್ನಲ್ಲಿ ಹೊಸ ಹುರುಪು ಮೂಡಿಸಿದೆ. ಕಳೆದ ಚುನಾವಣೆಯಲ್ಲಿ ೬೦೦೦ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ೩ನೇ ಸ್ಥಾನದಲ್ಲಿದ್ದ ಯುಡಿಎಫ್ ಅಭ್ಯರ್ಥಿ ಇದೀಗ ಮೊದಲ ಸ್ಥಾನಕ್ಕೆ ತಲುಪಿರುವುದು ಜಿಲ್ಲಾ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಗೆಲುವು ಯುಡಿಎಫ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಎಣ್ಮಕಜೆ ಪಂಚಾಯತ್ ಅಧ್ಯಕ್ಷರಾಗಿ 10 ವರ್ಷದ ಅನುಭವ, ಶಿಕ್ಷಣ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಹಾಗೂ …
Read more “ಜಿಲ್ಲಾ ಪಂ.ನ ಪುತ್ತಿಗೆ ಡಿವಿಶನ್ನಲ್ಲಿ ಸೋಮಶೇಖರರ ಗೆಲುವು:ಯುಡಿಎಫ್ ಪಾಳಯದಲ್ಲಿ ನವೋತ್ಸಾಹ”