ಪ್ರಾಕೃತಿಕ ದುರಂತ: ಮನೆಗಳ ನಾಶನಷ್ಟಕ್ಕೆ ಆರ್ಥಿಕ ನೆರವು ನೀಡಲು ಗ್ರೂಪ್ ಇನ್ಶೂರೆನ್ಸ್ ಯೋಜನೆ
ಕಾಸರಗೋಡು: ಪ್ರಾಕೃತಿಕ ದುರಂತದಿಂದ ಮನೆಗಳಿಗೆ ಹಾನಿ ಅಥವಾ ನಾಶನಷ್ಟ ಉಂಟಾದಲ್ಲಿ ಅಂತಹವರಿಗೆ ಆರ್ಥಿಕ ಸುರಕ್ಷತೆ ಖಾತರಿಪಡಿಸಲು ಗ್ರೂಪ್ ಇನ್ಶೂರೆನ್ಸ್ ಯೋಜನೆ ಜ್ಯಾರಿಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ರಾಜ್ಯ ಯೋಜನಾ ಆಯೋಗದ ಸದಸ್ಯ ರವಿ ರಾಮನ್ ನೇತೃತ್ವದ ಸಮಿತಿ ಈ ಬಗ್ಗೆ ಅಧಯನ ನಡೆಸಿ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಮಾಡಲಾದ ಶಿಫಾರಸ್ಸುಗಳನ್ನು ಅಂಗೀಕರಿಸಿ ಅದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಂತೆ ಮಳೆ, ಪ್ರವಾಹ, ಬಿರುಗಾಳಿ ಇತ್ಯಾದಿ ಪ್ರಾಕೃತಿಕ ದುರಂತಗ ಳಿಂದಾಗಿ ಮನೆ ನಷ್ಟಹೊಂದು ವವರಿಗೆಈ ಯೋಜನೆಯಿಂದ …
Read more “ಪ್ರಾಕೃತಿಕ ದುರಂತ: ಮನೆಗಳ ನಾಶನಷ್ಟಕ್ಕೆ ಆರ್ಥಿಕ ನೆರವು ನೀಡಲು ಗ್ರೂಪ್ ಇನ್ಶೂರೆನ್ಸ್ ಯೋಜನೆ”