ಎನ್ಟಿಯು ಕುಂಬಳೆ ಉಪಜಿಲ್ಲಾ ಸಮ್ಮೇಳನ, ಪದಾಧಿಕಾರಿಗಳ ಆಯ್ಕೆ
ಕುಂಬಳೆ: ದೇಶಿಯ ಅಧ್ಯಾಪಕ ಪರಿಷತ್ ( ಎನ್ ಟಿ ಯು) ಕುಂಬಳೆ ಉಪಜಿಲ್ಲಾ ಸಮ್ಮೇಳನ ನೀರ್ಚಾಲ್ ಮಹಾಜನ ಹೈಯರ್ ಸೆಕೆಂಡರಿ ಶಾಲೆ ಯಲ್ಲಿ ನಡೆಯಿತು. ಕುಂಬಳೆ ಉಪಜಿಲ್ಲಾ ಅಧ್ಯಕ್ಷ ಧ್ವಜಾರೋಹಣ ಗೈದರು. ಬದಿಯಡ್ಕ ಖಂಡ ಚಾಲಕ್ ರಮೇಶ ಕಲರಿ ದೀಪ ಬೆಳಗಿಸಿ ಉದ್ಘಾಟಿಸಿ ದರು. ಶಾಲಾ ಮೇನೇಜರ್ ಜಯದೇವ ಖಂಡಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕುಂಬಳೆ ಉಪಜಿಲ್ಲಾ ಅಧ್ಯಕ್ಷÀ ದಿನೇಶ್ ಕೆ ಅಧ್ಯಕ್ಷತೆ ವಹಿಸಿದರು. ಎನ್ ಟಿ ಯು ರಾಜ್ಯ ಉಪಾಧ್ಯಕ್ಷ ಪ್ರಭಾಕರನ್ ನಾಯರ್ , ರಾಜ್ಯ …
Read more “ಎನ್ಟಿಯು ಕುಂಬಳೆ ಉಪಜಿಲ್ಲಾ ಸಮ್ಮೇಳನ, ಪದಾಧಿಕಾರಿಗಳ ಆಯ್ಕೆ”