ಹೊಳೆಯಿಂದ ಅನಧಿಕೃತ ಹೊಯ್ಗೆ ಸಾಗಾಟ: ಮೂರು ಮಂದಿ ಸೆರೆ
ಕುಂಬಳೆ: ಹೊಳೆಗಳಿಂದ ಅನಧಿಕೃತ ವಾಗಿ ಹೊಯ್ಗೆ ಸಾಗಾಟ ನಡೆಸಿದ ಪ್ರಕರ ಣಕ್ಕೆ ಸಂಬಂಧಿಸಿ ಮೂರು ಮಂದಿ ಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇಚ್ಲಂಗೋಡು ಇಶಾನ ಮಂಜಿಲ್ನ ಮೊಹಮ್ಮದ್ ಫಾರೂಕ್ (52), ಇಚ್ಲಂಗೋಡಿನ ಅಬ್ದುಲ್ ಬಶೀರ್ (48), ಕುಡಾಲ್ಮೇರ್ಕಳದ ಮೊಹಮ್ಮದ್ ಅಲಿ (47) ಎಂಬಿವರನ್ನು ಕುಂಬಳೆ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್, ಎಸ್ಐಗಳಾದ ಕೆ. ಸನಿತ್, ಅನಂತಕೃಷ್ಣನ್ ಆರ್ ಮೆನೋನ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಶಿರಿಯ ಹೊಳೆ ಇಚ್ಲಂಗೋಡಿ ನಿಂದ ಇತ್ತೀಚೆಗೆ ಅನಧಿಕೃತವಾಗಿ ಹೊಯ್ಗೆ ಸಾಗಿಸಿದ ಪ್ರಕರಣದಲ್ಲಿ ಲಾರಿ ಚಾಲಕನ ಸಹಿತ …