ಓಂಬ್ರದರ್ಸ್ ಕುಂಬಳೆಯಿಂದ ಕುಂಟಂಗೇರಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ
ಕುಂಬಳೆ : ಕುಂಬಳೆಯಲ್ಲಿ ಕಳೆದ ೨೬ ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಓಂ ಬ್ರದರ್ಸ್ ಕುಂಬಳೆ ಸಂಸ್ಥೆಯ ವತಿಯಿಂದ ಶ್ರೀ ಭಜನಾ ಮಂದಿರಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ೨ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಶೌಚಾಲಯವನ್ನು ಉದ್ಘಾಟಿಸಲಾಯಿತು.ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂತ್ರಿವರ್ಯ ಶ್ರೀ ಯೋಗೀಶ್ ಕಡಮಣ್ಣಾಯ, ಓಂ ಬ್ರದರ್ಸ್ನ ಅಧ್ಯಕ್ಷ ರಾಜೇಶ್ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ್, ಧಾರ್ಮಿಕ ಮುಂದಾಳು ಶಂಕರ ಆಳ್ವ ಕೋಟೆಕಾರ್, ಕುಂಬಳೆ ಗ್ರಾಮ …
Read more “ಓಂಬ್ರದರ್ಸ್ ಕುಂಬಳೆಯಿಂದ ಕುಂಟಂಗೇರಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ”