ಸೇವಾ ಭಾರತಿಯಿಂದ ಬದಿಯಡ್ಕದಲ್ಲಿ ಸುಕೃತಂ ಪಾಲಿಯೇಟಿವ್ ಕೇರ್ ವಾಹನ ಆರಂಭ
ಬದಿಯಡ್ಕ: ದೇಶೀಯ ಸೇವಾ ಭಾರತಿ, ಬದಿಯಡ್ಕ ಘಟಕದ ಕಾರುಣ್ಯ ಸೇವಾ ಕಾರ್ಯಗಳಿಗಾಗಿ ಸೇವಾ ಶಕ್ತಿ ಫೌಂಡೇಷನ್ ಸಂಸ್ಥೆ ಮತ್ತು ಶಾಂತಿಮಠAನ ಕೊಡುಗೆ, ಸುಕೃತಂ ಪ್ಯಾಲೀಯೇಟಿವ್ ಕೇರ್ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಜರಗಿತು. ಉದ್ಯಮಿ ಗೋಪಾಲಕೃಷ್ಣ ಪೈ ಬಿ. ವಾಹನಕ್ಕೆ ಚಾಲನೆ ನೀಡಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದಿಯಡ್ಕ ಪಂ. ಅಧ್ಯಕ್ಷ ಶಂಕರ.ಡಿ ಮುಖ್ಯ ಅತಿಥಿಯÁಗಿ ಮಾತನಾಡಿ, ಸಮಾಜ ಸೇವೆಗೆ ಮತ್ತೊಂದು ಹೆಸರಾಗಿರುವ ಸೇವಾ ಭಾರತಿಯ ಈ ಸಾರ್ವಜನಿಕ ಹಿತಚಿಂತನಾ ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ …
Read more “ಸೇವಾ ಭಾರತಿಯಿಂದ ಬದಿಯಡ್ಕದಲ್ಲಿ ಸುಕೃತಂ ಪಾಲಿಯೇಟಿವ್ ಕೇರ್ ವಾಹನ ಆರಂಭ”