ಶುದ್ದ ಜಲ ಪೋಲಾಗಿ ಹೊಳೆಯಂತಾದ ರಸ್ತೆ: ಸೂರ್ಲುನಲ್ಲಿ ಕಟ್ಟಿ ನಿಲ್ಲುವ ನೀರಿಗೆ ಪರಿಹಾರವಿಲ್ಲ
ಕಾಸರಗೋಡು: ‘ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು’ ಇದೊಂದು ಹಳೆಯ ಪ್ರಸಿದ್ಧ ಚಿತ್ರಗೀತೆ. ಆದರೆ ಬಟ್ಟಂಪಾರೆ ಸೂರ್ಲು ರಸ್ತೆಯಲ್ಲಿ ನೆಲದ ಮೇಲೆಯೂ ದೋಣಿ ಸಾಗುವಂತಹ ಪರಿಸ್ಥಿತಿಯನ್ನು ಜಲಪ್ರಾಧಿಕಾರ ನಿರ್ಮಿಸಿದೆ. ಇಲ್ಲಿ ಕಳೆದ ಕೆಲವು ತಿಂಗಳುಗಳಿಂದ ರಸ್ತೆಯಲ್ಲಿ ನೀರು ಕಟ್ಟಿ ನಿಂತು ಹೊಳೆಯಂತಾಗಿದೆ. ಈ ಪರಿಸರದಲ್ಲಿ ಸಾಗಿದ ಪೈಪ್ ಎಲ್ಲೋ ಹಾನಿಗೊಂಡು ನೀರು ಪೋಲಾಗಿ ರಸ್ತೆಯಲ್ಲಿರುವ ಹೊಂಡಗಳಲ್ಲಿ ತುಂಬಿಕೊಳ್ಳುತ್ತಿದೆ. ತೀವ್ರ ನೀರಿನ ಕ್ಷಾಮ ಉಂಟಾಗಬಹುದಾದ ಬೇಸಿಗೆ ಸಮೀಪದಲ್ಲೇ ಇದ್ದು, ಆದರೆ ಅಧಿಕಾರಿಗಳು ನೀರು ಪೋಲಾಗುವುದನ್ನು ತಡೆಯಲು ಯಾವುದೇ …
Read more “ಶುದ್ದ ಜಲ ಪೋಲಾಗಿ ಹೊಳೆಯಂತಾದ ರಸ್ತೆ: ಸೂರ್ಲುನಲ್ಲಿ ಕಟ್ಟಿ ನಿಲ್ಲುವ ನೀರಿಗೆ ಪರಿಹಾರವಿಲ್ಲ”