ಐಟಿಐ ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಕುಂಬಳೆ: ಕಾಸರಗೋಡಿನ ಐಟಿಐ ವಿದ್ಯಾರ್ಥಿ ಯೋರ್ವ ಬಾಡಿಗೆ ಮನೆಯ ಬೆಡ್ರೂಂನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಂ ದ್ಯೋಡು ಅಡ್ಕ ಬೈದಲ ನಿವಾಸಿಯೂ ಪ್ರಸ್ತುತ ಮಂಗಲ್ಪಾಡಿ ಚೆರುಗೋಳಿಯ ಬಾಡಿಗೆ ಮನೆಯಲ್ಲಿ ವಾಸಿಸುವ ಗಲ್ಫ್ ಉದ್ಯೋ ಗಿ ಮೊಹಮ್ಮದ್ ಬಾಷಾ ಎಂಬವರ ಪುತ್ರ ಶಿಹಾಬ್ (19) ಸಾವಿಗೀಡಾದ ವಿದ್ಯಾರ್ಥಿ. ಈತ ಕಾಸರಗೋಡಿನಲ್ಲಿ ಐಟಿಐ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ರಾತ್ರಿ ಊಟ ಮಾಡಿ ನಿದ್ರಿಸಿದ್ದನು. ಇಂದು ಮುಂಜಾನೆ ತಾಯಿ ಎಬ್ಬಿಸಲು ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಲಾಗಿತ್ತು. ಕರೆದರೂ ಪ್ರತಿಕ್ರಿಯೆ ಬಾರದ …
Read more “ಐಟಿಐ ವಿದ್ಯಾರ್ಥಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”